ಬಣಕಲ್ :ರಾಷ್ಟ್ರಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ವತಿಯಿಂದ ಗೋವಾದ ರವೀಂದ್ರ ಕಲಾ ಭವನ, ಬೈನಾ ವಾಸ್ಕೊದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಮಾಜ ಸೇವಕರಾದ ಬಣಕಲ್ ನ ಆರಿಫ್ ರವರಿಗೆ ಗಣ್ಯರ ಸಮ್ಮುಖದಲ್ಲಿ ನ್ಯಾಷನಲ್ ಗ್ಲೋಬಲ್ ಐಕನ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
