ಬಣಕಲ್ : ಚಿಗುರು ಹಸಿರು ಪಡೆ ಯೋಜನೆಯಡಿಯಲ್ಲಿ ಇಕೋ ಕ್ಲಬ್ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಚಾರ್ಯರಾದ ಸತೀಶ್ ರವರು ವಹಿಸಿದ್ದರು, ಮುಖ್ಯಅತಿಥಿಗಳಾಗಿ ಬಣಕಲ್ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಜಿ.ಎಚ್.ಶ್ರೀನಿವಾಸ್,ಹಾಗು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ವಿಜೇಂದ್ರ ಗೌಡ,ಸದಸ್ಯರಾದ ಬಿ.ಎ.ಉಮ್ಮರ್,ಶಿವರಾಂ ಶೆಟ್ಟಿ,ಗೋಪಾಲ್ ಆಚಾರ್ ಮತ್ತು ಉಪನ್ಯಾಸಕರುಗಳು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ :✍️ಸೂರಿ ಬಣಕಲ್