NR ಪುರ: ಬಿಜೆಪಿ ತಾಲ್ಲೂಕು ಕಾರ್ಯದರ್ಶಿಯಾಗಿ ಸುಧನ್ವ ಬಿಕ್ಕರಣೆ ಆಯ್ಕೆ.

ಚಿಕ್ಕಮಗಳೂರು: NR ಪುರ ತಾಲ್ಲೂಕಿನ ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ ಬಿಕ್ಕರಣೆ ಗ್ರಾಮದ ಸುಧನ್ವ ಬಿಕ್ಕರಣೆ ಅವರನ್ನು ಬಿಜೆಪಿ ತಾಲೂಕ ಮಂಡಲದ ಅಧ್ಯಕ್ಷರಾದ ಭರತ್ ರವರು ಸುಧನ್ವ ರವರಿಗೆ ಭಾರತೀಯ ಜನತಾ ಪಾರ್ಟಿಯಾ NR ಪುರ ತಾಲ್ಲೂಕು ಯುವ ಮೋರ್ಚಾದ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ್ದಾರೆ

ಬಣಕಲ್ ನ್ಯೂಸ್ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.