ಪಂಜಾಬ್ ಸರ್ಕಾರ ವಜಾಕ್ಕೆ ಅಗ್ರಹಿಸಿ ಮೂಡಿಗೆರೆ ಬಿಜೆಪಿ ಯುವಮೋರ್ಚಾ ವತಿಯಿಂದ ಮನವಿ

ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ್ ಭೇಟಿಯ ವೇಳೆ ಉಂಟಾಗಿರುವ ಭದ್ರತಾ ಲೋಪವನ್ನು ತೀವ್ರವಾಗಿ ಖಂಡಿಸಿ,ಪಂಜಾಬ್ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ಹಾಗೂ ಉನ್ನತ ಮಟ್ಟದ ತನಿಖೆ ನಡೆಸಲು ಆಗ್ರಹಿಸಿ ಇಂದು ಮೂಡಿಗೆರೆ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಮೂಡಿಗೆರೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ತಾಲೂಕು ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಜನ್ನಾಪುರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಧನಿಕ್,ತಾಲೂಕು ರೈತ ಮೋರ್ಚಾ ಕಾರ್ಯದರ್ಶಿ ಪರೀಕ್ಷಿತ್ ಜಾವಳಿ, ಚಿರಾಗ್ ಕೊಟ್ರಕೆರೆ,ಸವೀನ್ ಮಾಳಿಂಗನಾಡು, ಶಶಿ ಕೆಲ್ಲೂರು,ಗಿರೀಶ್ ಹೆಸ್ಗಲ್,ಚಂದ್ರು ಹುಲ್ಲೇಮನೆ,ವೆಂಕಟೇಶ್ ಬಾಪುನಗರ,ಅಮಿತ್ ಜಾಣಿಗೆ,ಸಂಜಯ್ ದೇವರುಂದ,ರೋಹಿತ್, ಜಗದೀಶ್