ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮಂಡಲ ಯುವ ಮೋರ್ಚಾ ವಿಪತ್ತು ನಿರ್ವಹಣಾ ತಂಡದಿಂದ ಅನಾಥ ಮಹಿಳೆಯ ರಕ್ಷಣೆ .

ಮೂಡಿಗೆರೆ ತಾಲೂಕಿನ ಫಲ್ಗುಣಿ ಹೇಮಾವತಿ ಹೊಳೆಯ ಬದಿಯಲ್ಲಿ ಅಪರಿಚಿತ ಮಹಿಳೆಯು ಅನಾಥವಾಗಿ ಬಿದ್ದಿದ್ದನ್ನು ಗಮನಿಸಿದ ಪಲ್ಗುಣಿ ಗ್ರಾಮಸ್ಥರು ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ಸುರಕ್ಷಿತವಾಗಿ ಸೇರಿಸಿದ್ದಾರೆ.
ಈ ಸಂದರ್ಭದಲ್ಲಿ ಯುವಮೋರ್ಚ ಬಣಕಲ್ ಹೋಬಳಿಯ ಅಧ್ಯಕ್ಷರಾದ ಮಿಥುನ್(ಬೆಳ್ಳಿ) ಹಾಗೂ ಫಲ್ಗುಣಿ ಗ್ರಾಮಸ್ಥರು ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸೇರಿದಂತೆ,ಸಮಾಜ ಸೇವಕ ಆರಿಫ್ ಬಣಕಲ್ ಇದ್ದರು.

Sahifa Theme License is not validated, Go to the theme options page to validate the license, You need a single license for each domain name.