ಬಣಕಲ್ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಸಭಾಪತಿ ಯು.ಟಿ.ಖಾದರ್ ರವರಿಗೆ ಮನವಿ

ಚಿಕ್ಕಮಂಗಳೂರಿನಲ್ಲಿ ಖಾಸಗಿ ಕಾರ್ಯಕ್ರಮವನ್ನು ಮುಗಿಸಿ ಮಂಗಳೂರಿಗೆ ಹಿಂತಿರುಗುತ್ತಿದ್ದಾಗ ಬಣಕಲ್ ನಲ್ಲಿ ಸಭಾಪತಿಗಳಾದ ಸನ್ಮಾನ್ಯ ಶ್ರೀ ಯು ಟಿ ಖಾದರ್ ರವರನ್ನು ಭೇಟಿ ಮಾಡಿ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವಂತೆ ಮನವಿ ಮಾಡಲಾಯಿತು

ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ರಾಜ್ಯ ಉಪಾಧ್ಯಕ್ಷರು ಹರ್ಷ ಮೇಲ್ವಿನ್ ಲಸ್ರಾದೋ ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಸಾರ್ವಜನಿಕರು ಹಾಜರಿದ್ದರು.

ವರದಿ ✍️ಸೂರಿ ಬಣಕಲ್