
ಮೂಡಿಗೆರೆ ಅಪ್ರತಿಮ ಸಂಘಟಕ, ಅಗ್ರಪಂಕ್ತಿಯ ಲೇಖಕ, ರಾಷ್ಟ್ರವಾದಿ ದಾರ್ಶನಿಕ, ಮಾರ್ಗದರ್ಶಕರು, ಜನಸಂಘದ ಸ್ಥಾಪಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನವನ್ನು ಇಂದು ಮೂಡಿಗೆರೆ ತಾಲೂಕು ಬಿಜೆಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತು ದೀನ್ ದಯಾಳ್ ಅವರ ಹುಟ್ಟುಹಬ್ಬದ ಅಂಗವಾಗಿ ಮೂಡಿಗೆರೆಯ ಎಂಜಿಎಂ ಆಸ್ಪತ್ರೆ ಯಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು, ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ರಘು ಜನ್ನಾಪುರ, ಜಿಲ್ಲಾ ಕಾರ್ಯದರ್ಶಿ ಹಳೇಕೋಟೆ ಮನೋಜ್, ಪ್ರಧಾನ ಕಾರ್ಯದರ್ಶಿಗಳಾದ ಪಂಚಾಕ್ಷರಿ, ಗಜೇಂದ್ರ,ಪರೀಕ್ಷಿತ್ಜಾವಳಿ, ಕಸಬ ಬಿಜೆಪಿ ಅಧ್ಯಕ್ಷ ಪ್ರಶಾಂತ್ ,ನಗರ ಬಿಜೆಪಿ ಅಧ್ಯಕ್ಷ ಪದ್ಮನಾಭ, ಪಟ್ಟಣ ಪಂಚಾಯಿತಿ ಸದಸ್ಯರಾದ ಪಟೇಲ್ ಮಂಜು,ಕಮಲಮ್ಮ, ಪ್ರವೀಣ್ ಮಗ್ಗಲಮಕ್ಕಿ, ಚಂದ್ರೇಶ್ ಮಗ್ಗಲಮಕ್ಕಿ,, ಸಂಜಯ್ ಕೊಟ್ಟಿಗೆಹಾರ, ನಯನ್ ತಳವಾರ ಹಿಂದುಳಿದ ವರ್ಗಗಳ ಅಧ್ಯಕ್ಷ ಯೋಗೀಶ್ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್, ಸಚಿನ್,ಪಟೇಲ್ ಮಂಜು,ಮುಂತಾದವರಿದ್ದರು